ಕಚೇರಿಯ ಬಳಿಕ ವಿದ್ವಾನ್ ವಿಠ್ಠಲ ರಾಮಮೂರ್ತಿಯವರು ಮಾಡಿದ ಭಾಷಣದ ಸಾರಾಂಶ

ದಿನಾಂಕ 9.9.2018 ರಂಜನಿ ಹುಟ್ಟಿದ ದಿನ. ಅಂದು ಶ್ರೀ ವಿಠ್ಠಲ ರಾಮಮೂರ್ತಿ ಮತ್ತು ಶ್ರೀ ವಿ.ವಿ.ಎಸ್. ಮುರಾರಿಯವರ ವಯೊಲಿನ್ – ವಯೊಲಾ ಕಚೇರಿ. ಕಚೇರಿಯ ಬಳಿಕ ವಿದ್ವಾನ್ ವಿಠ್ಠಲ ರಾಮಮೂರ್ತಿಯವರು ಮಾಡಿದ ಭಾಷಣದ ಸಾರಾಂಶ- ಇವತ್ತಿನ ಕಚೇರಿ ರಂಜನಿಯ ಹುಟ್ಟುಹಬ್ಬಕ್ಕೆ ನಮ್ಮ ಪ್ರೀತಿಯ ಕಾಣಿಕೆ. ರಂಜನಿಯ ಬಗೆಗೆ ನಿಮಗೆಲ್ಲ ಗೊತ್ತು. ತನ್ನ ತಂದೆ ತಾಯಿಯಿಂದ, ನಮ್ಮ ಕರಂಬಿತ್ತಿಲ್ ಮನೆಗೆ ಬಂದು ನಮ್ಮಿಂದ, ಮಡಂತ್ಯಾರಿನ ನನ್ನ ತಂಗಿಯ ಮನೆಗೆ ಹೋಗಿ ಅವಳಿಂದ, ಚೆನ್ನೈಯ ಎಸ್. ಸೌಮ್ಯ ಅವರ ಮನೆಯಲ್ಲಿ Read More