ಶಾಸ್ತ್ರೀಯ ಸಂಗೀತ ಶಾಸ್ತ್ರಿಗಳಿಗೆ ಬಂತು ಸಂಚಕಾರ

ಮದರಾಸಿನ ಮ್ಯೂಸಿಕ್ ಅಕಾಡೆಮಿಯಲ್ಲಿ ಪ್ರಾಯೋಜಿತ ಕಾರ್ಯಕ್ರಮವೊಂದು ಇತ್ತೀಚೆಗೆ ನಡೆದಿದೆ.  ಸಾವಿರ ರೂಪಾಯಿ, ಎರಡು ಸಾವಿರ ರೂಪಾಯಿ ಗಳಿಗೂ ಹೆಚ್ಚಿನ ಮೌಲ್ಯದ ಟಿಕೇಟುಗಳು ಪ್ರವೇಶಾತಿಗೆ ! ಕಿಕ್ಕಿರಿದ ಜನ ಸ್ತೋಮ! ಟಿಕೆಟ್ಟಿಲ್ಲದೇ ವಾಪಾಸಾದವರೇ ಸಾವಿರಗಟ್ಟಲೆ!  ಕಾರ್ಯಕ್ರಮ ಯಾರದೆಂದು ಗೊತ್ತೇ? ರಂಜನಿ ಗಾಯತ್ರಿ ಮತ್ತು ಹರೀಶ್ ಶಿವರಾಮಕೃಷ್ಣನ್ ಅವರ ಜುಗಲಬಂದಿ! ರಂಜನಿ ಗಾಯತ್ರಿ ಯಾರೆಂದು ನಾನು ನಿಮಗೆ ಹೇಳಬೇಕಿಲ್ಲ. ಕರ್ನಾಟಕ ಸಂಗೀತದ ಅಪ್ಪಟ ಸೊತ್ತು ಎಂದೇ ಹೆಸರು ಮಾಡಿದ ಈ ಇಬ್ಬರು ಸೋದರಿಯರ ಎದುರು ನಿಲ್ಲುವ ತ್ರಾಣ ಸದ್ಯ ಇನ್ಯಾರಿಗೂ Read More