Relevance of Yoga during Covid-19 and Yogic practices for musician – Live program

‘ರಂಜನಿ ಮೆಮೋರಿಯಲ್ ಟ್ರಸ್ಟ್, ಉಡುಪಿ’ ಇತ್ತೀಚೆಗೆ ಗೂಗಲ್ ಮೀಟ್ ಸಾಮಾಜಿಕ ತಾಣದಲ್ಲಿ ಬಹಳ ಅಪರೂಪದ ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಮಂಗಳೂರಿನ ‘ಯೋಗಚೇತನಾ’ ಸಂಸ್ಥೆಯ ಸ್ಥಾಪಕರೂ, ಅಧ್ಯಕ್ಷರೂ ಆದ ಶ್ರೀಮತಿ ಚೇತನ ಬಡೆಕರ್ ಅವರು ಈ ಕಾರ್ಯಕ್ರಮವನ್ನು ನಡೆಸಿ ಕೊಟ್ಟರು. ‘Relevance of Yoga during Covid-19 and Yogic practices for musician’ ಎಂಬ ಹೆಸರಿನ ಈ ಕಾರ್ಯಕ್ರಮದಲ್ಲಿ ಚೇತನಾ ಅವರು ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಯೋಗಾಭ್ಯಾಸದ ಪಾತ್ರದ ಬಗ್ಗೆ ಹೇಳಿ, ಕೋವಿಡ್‍ನ ಈ ಸವಾಲಿನ ಸಂದರ್ಭದಲ್ಲಿ ನಮ್ಮನ್ನು ನಾವು Read More

Guruvandana to Pt. Ravi Kiran Manipal

On the eve of Pt.Narayan Panditji’s 91st birthday, Ranjani Memorial Trust had organised ‘Guruvandana’ felicitation to Pt.Ravikiran Manipal on 20th of June at Lathangi. Here is a short review of the program along with few photos ಪಂ.ರವಿಕಿರಣ್ ಮಣಿಪಾಲ್ ಅವರಿಗೆ ‘ಗುರುವಂದನ’ ಹಿರಿಯ ವಯೋಲಿನ್ ವಾದಕ, ಶ್ರೇಷ್ಠ ವಾಗ್ಗೇಯಕಾರರಾದ ಪಂ.ನಾರಾಯಣ ಪಂಡಿತರ 91ನೆಯ ಜನ್ಮದಿನದ ನಿಮಿತ್ತ ಒಂದು ದಿನದ ಸಂಗೀತ ಕಾರ್ಯಕ್ರಮ, ಅವರು Read More

PROGRAM 2019

06-09-2019 ಐಶ್ವರ್ಯ ವಿದ್ಯಾ ರಘುನಾಥ್ – ವೈಭವ್ ರಮಣಿ – ಬಿ ಎಸ್ ಪ್ರಶಾಂತ್ 1. ತೋಡಿ – ಏರಾನಾಪೈ – ಆದಿ 2. ಶ್ರೀರಂಜನಿ – ಭುವಿನಿದಾಸುಡನೆ (ತ್ಯಾ.) – ಆದಿ 3. ಲಲಿತ – ಹಿರಣ್ಮಯೀಂ (ದೀ.)- ರೂಪಕ 4. ಯದುಕುಲಕಾಂಬೋಧಿ – ಸ್ವಾಮಿಮುಖ್ಯಪ್ರಾಣ (ಪು.ದಾ.) – ಆದಿ 5. ಕೀರವಾಣಿ – ಕಲಿಗಿಯುಂಟೇ (ತ್ಯಾ.) – ಆದಿ 6. ರಾಗಮಾಲಿಕೆ – ದೇವಕಿನಂದನ – ಆದಿ 7. ಯಮನ್ ಕಲ್ಯಾಣಿ – ಕೃಷ್ಣಾ Read More

Ishwaryya’s speech at RMT 2018 Validectory

– ಎ. ಈಶ್ವರಯ್ಯ ಒಂದು ಮಾತು. ಒಂದು ವಾರದಿಂದ ಪ್ರವಚನ, ಸತ್ಸಂಗ, ವೀಣಾ ವಾದನ, ರಂಜನಿ ಗಾಯತ್ರಿ,ಅರ್ಚನ ಸಮನ್ವಿ ಯರ ದ್ವಂದ್ವ ಹಾಡುಗಾರಿಕೆ, ಗಾರ್ಗಿ ಮತ್ತು ಉದಯೋನ್ಮುಖ ಲತಾಂಗಿ ಮಕ್ಕಳ ಪ್ರಸ್ತುತಿ, ವಿಠಲ್‍ವಯಲಿನ್- ಮುರಾರಿವಯೊಲ ದ್ವಂದ್ವ, ‘ಕಿರಣ್’ ದ್ವಯರ ಗಾಯನ-ಬಾನ್ಸುರಿ ದ್ವಂದ್ವ , ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ವಿಜೃಂಭಣೆಯಿಂದ ನಡೆಸಿದ್ದಕ್ಕಾಗಿ ರಂಜನಿ ಮೆಮೋರಿಯಲ್ ಟ್ರಸ್ಟ್ ಅನ್ನು ಮೊದಲಾಗಿ ಅಭಿನಂದಿಸುತ್ತೇನೆ. 36 ವರ್ಷಗಳ ಹಿಂದೆ ಒಂದು ಉಜ್ವಲವಾದ ನಕ್ಷತ್ರ ಹುಟ್ಟಿ, 29 ವರ್ಷಗಳ ಕಾಲ ಬೆಳಗಿ ಮಾಯವಾಯಿತು. ಈ Read More

ರಂಜನಿ ಸಂಸ್ಮರಣೆಯ ಕಛೇರಿಗಳು – 2018

ರಂಜನಿ ಮೆಮೋರಿಯಲ್ ಟ್ರಸ್ಟ್‍ನ 5 ನೇ ವಾರ್ಷಿಕ ಸಂಗೀತ ಕಾರ್ಯಕ್ರಮ, ಹಲವು ದ್ರಷ್ಟಿಯಿಂದ ಈ ಬಾರಿ ಭಿನ್ನವಾಗಿ ಅನನ್ಯವಾಗಿ ನೆರವೇರಿತು. ಸೆಪ್ಟೆಂಬರ್ 9 ಅಕಾಲಿಕವಾಗಿ ವಿಧೀವಶರಾದ, ಸಂಗೀತ ವಿದುಷಿ ರಂಜನಿ ಹೆಬ್ಬಾರ್ ಅವರ 36 ನೇ ಹುಟ್ಟುಹಬ್ಬವಾಗಿದ್ದು, ಈ ನೆನಪಿನಲ್ಲಿ ಈ ವರ್ಷ, ಸೆಪ್ಟೆಂಬರ್ 3 ರಿಂದ 9 ರ ವರೆಗೆ ಅತ್ಯಂತ ವಿಶಿಷ್ಟವಾದ, ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಅತ್ಯುತ್ತಮವಾದ ಸಂಗೀತ ಕಾರ್ಯಕ್ರಮಗಳನ್ನು ಪ್ರತಿವರ್ಷ ಆಯೋಜಿಸಲಾಗುತ್ತದಾದರೂ, ಈ ಬಾರಿ ಸಂಗೀತ ಹಾಗೂ ಸತ್ಸಂಗದೊಂದಿಗೆ, ರಂಜನಿಯವರಿಗೆ ಪ್ರಿಯವಾದ ವಸ್ತುವಾಗಿದ್ದ, ಪ್ರವಚನ Read More

ರಂಜನಿ ಮೆಮೊರಿಯಲ್ ಕಛೇರಿಗಳು – 2017

“ರಂಜನಿ ಒಬ್ಬಾಕೆ ಅಸಾಮಾನ್ಯ ಪ್ರತಿಭೆ. ಆಕೆಯ ಸಂಗೀತ ಏಕೆ ಅನ್ಯಾದೃಶವಾದುದು ಎಂದರೆ ಕರ್ನಾಟಕ ಸಂಗೀತದ ವ್ಯಾಕರಣವನ್ನೂ ಸುಂದರತೆಯನ್ನೂ (ಏಸ್ತೆಟಿಕ್ಸ್) ಜತೆಜತೆಯಾಗಿ ಸರಿದೂಗಿಸಿಕೊಂಡು ಸೌಖ್ಯತೆಯನ್ನು ಮೆರೆದುದಕ್ಕಾಗಿ. ಅಲ್ಲಿ ವ್ಯಾಕರಣ ಶುದ್ಧತೆಯೂ ಇದೆ, ಕಣಕ್ಕು ಲೆಕ್ಕಾಚಾರಗಳೂ ಇವೆ, ಆದರೆ ಅವು ಯಾವುವೂ ರಾಗ, ಭಾವ, ತಾಳ, ಲಯಗಳಿಗೆ ಧಕ್ಕೆ ತರುವವುಗಳಲ್ಲ. ಇದನ್ನು ಈಗಿನ ಎಲ್ಲಾ ಕಲಾಕಾರರೂ ಅನುಕರಿಸಬೇಕಾಗಿದೆ. ಈ ದೃಷ್ಟಿಯಲ್ಲಿ ನಮ್ಮ ಜಿಲ್ಲೆ ರಂಜನಿಯ ಸಂಗೀತದಿಂದ ತುಂಬಾ ಪ್ರಭಾವಕ್ಕೊಳಗಾಗಿದೆ ಎನ್ನುವುದು ಸತ್ಯ” – ಎಂದು ಮನತುಂಬಿ ಮನದಾಳದ ಅಭಿಪ್ರಾಯವನ್ನು ಮುಂದಿಟ್ಟವರು Read More

ರಂಜನಿ ಮೆಮೊರಿಯಲ್ ಟ್ರಸ್ಟ್ ಕಛೇರಿಗಳು – 2016

ಸರೋಜಾ ಆಚಾರ್ಯ ತಮ್ಮ ಮಾಧುರ್ಯಪೂರ್ಣವಾದ ಸಂಗೀತಾಮೃತದಿಂದ ಜನತೆಯ ಮೆಚ್ಚುಗೆ ಮತ್ತು ಪ್ರೀತಿಪಾತ್ರರಾಗಿದ್ದ ಶ್ರೀಮತಿ ರಂಜನಿ ಅವರ ಸಂಸ್ಮರಣಾ ಕಾರ್ಯಕ್ರಮಗಳು ಮಣಿಪಾಲದ ಎಂಐಟಿ ವಾಚನಾಲಯದ ಸಭಾಂಗಣದಲ್ಲಿ ಸೆಪ್ಟೆಂಬರ್ 9 ರಿಂದ 12 ರವರೆಗೆ ನಡೆಯಿತು. ಇದನ್ನು ‘ರಂಜನಿ ಸಂಸ್ಮರಣಾ ಸಮಿತಿ’ಯು ಮಣಿಪಾಲ ವಿಶ್ವವಿದ್ಯಾಲಯ ಸಾಂಸ್ಕøತಿಕ ಸಮನ್ವಯ ಸಮಿತಿಯ ಸಹಯೋಗದೊಂದಿಗೆ ಆಯೋಜಿಸಿತ್ತು. ಔಚಿತ್ಯಪೂರ್ಣವಾದ ಸಂಗೀತಮಯ ಶ್ರದ್ದಾಂಜಲಿಯಿದು ಎನಿಸಿತು. ಈ ಸರಣಿಯಲ್ಲಿ ನಾಲ್ಕು ದೊಡ್ಡ ಮತ್ತು ನಾಲ್ಕು ಸಣ್ಣ ಕಛೇರಿಗಳು ಸ್ಥಾನ ಪಡೆದವು. ಅಕ್ಕರೈ ಶುಭಲಕ್ಷ್ಮಿ – ಸ್ವರ್ಣಲತಾ ಅವರ ಶಾರೀರ Read More

ರಂಜನಿ ಸಂಸ್ಮರಣಾ ಸಂಗೀತ ಕಛೇರಿಗಳು – 2015 ಚೆನ್ನೈಯಲ್ಲಿ

2015 ರ ಸಾಲಿನಲ್ಲಿ ರಂಜನಿ ಸಂಸ್ಮರಣಾ ಸಂಗೀತ ಕಛೇರಿಗಳು ಚೆನ್ನೈ, ಉಡುಪಿ ಮತ್ತು ಮಂಗಳೂರಿನಲ್ಲಿ ನಡೆದಿವೆ. ರಂಜನಿ ಗತಿಸಿ ಹೋದ ದಿನ ಜೂನ್ 9ಕ್ಕೆ ಇನ್ನು ಪ್ರತಿ ವರ್ಷ ಚೆನ್ನೈನಲ್ಲಿ, ಮೈಲಾಪುರದ ರಾಗಸುಧಾ ಹಾಲ್‍ನಲ್ಲಿ ರಂಜನಿ ಸಂಸ್ಮರಣಾ ಕಛೇರಿ ನಡೆಯಲಿದೆ. ಇದರ ಪ್ರಾಯೋಜಕರು ಡಾ. ಎನ್. ರಾಜಗೋಪಾಲನ್, ಚೆನ್ನೈ ಇವರು. ರಂಜನಿಯ ಪರಮ ಅಭಿಮಾನಿ. 85 ವರ್ಷದ ಈ ಹಿರಿಯರು ತಮ್ಮ ತಂದೆ-ತಾಯಿಯರ ಹೆಸರಿನಲ್ಲಿ ರಂಜನಿಯ ನೆನಪಿಗಾಗಿ 1 ಲಕ್ಷ ರೂಪಾಯಿ ದತ್ತಿ ನಿಧಿಯನ್ನು ಸ್ಥಾಪಿಸಿ ಪ್ರತಿ Read More